ಕಾರ್ಕಳ ತಾಲೂಕು ಯುವಮೋರ್ಚಾ ಅಧ್ಯಕ್ಷರಾಗಿ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಆಯ್ಕೆ-Times of karkala
ಕಾರ್ಕಳ:ಕಾರ್ಕಳ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಸುಹಾಸ್ ಶೆಟ್ಟಿ ಮುಟ್ಲುಪಾಡಿಯವರನ್ನು ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆಯವರು ಆಯ್ಕೆ ಮಾಡಿದ್ದಾರೆ.
ವಿದ್ಯಾರ್ಥಿ ಜೀವನದಲ್ಲಿ ಸುಹಾಸ್ ಶೆಟ್ಟಿ ಮುಟ್ಲುಪಾಡಿಯವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿ ಸಕ್ರೀಯರಾಗಿದ್ದು ನಂತರ ಸಕ್ರೀಯ ಯುವಮೋರ್ಚಾ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದಾರೆ.
ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ. ಪ್ರಧಾನ ಕಾರ್ಯದರ್ಶಿಯವರಾದ ಭರತ್ ಕುಮಾರ್ ಜೈನ್ ಹಾಗೂ ಯೋಗಿಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment