ಸಾಣೂರು:ಕೃಷಿ ಪರಿಕರಗಳ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ
Times Of karkala whatsapp Group link:
ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮವರ ಹಾಲು ಉತ್ಪಾದಕರ ಸಂಘ ಸಾಣೂರು. ಯುವಕ ಮಂಡಲ ರಿ. ಸಾಣೂರು ಇವರ ಸಹಭಾಗಿತ್ವದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕೃಷಿ ಪರಿಕರಗಳ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ ಮತ್ತು ವನಮಹೋತ್ಸವ ಕಾರ್ಯಕ್ರಮ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳಾದ ಡಾ.ಧನಂಜಯ. ಡಾ.ಸಚಿನ್ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶ್ರೀ ನರಸಿಂಹ ಕಾಮತ್. ಯುವಕ ಮಂಡಲದ
ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶ್ರೀ ಜ್ಞಾನದೇವ್ ರಾವ್, ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು
Times Of karkala whatsapp Group link:

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳಾದ ಡಾ.ಧನಂಜಯ. ಡಾ.ಸಚಿನ್ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶ್ರೀ ನರಸಿಂಹ ಕಾಮತ್. ಯುವಕ ಮಂಡಲದ
ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶ್ರೀ ಜ್ಞಾನದೇವ್ ರಾವ್, ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

Post a comment