ಕೋವಿಡ್ ನಿಂದ ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳು ಆಸ್ಪತ್ರೆಯಿಂದ ಬಿಡುಗಡೆ-Times of karkala
ಉಡುಪಿಯಲ್ಲಿ ಕೊರೊನ ಪಾಸಿಟಿವ್ ಕಾಣಿಸಿಕೊಂಡು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್ ಅವರು ಉಡುಪಿಯ ಟಿ ಎಂ ಎ ಪೈ ಕೋವಿಡ್ ಆಸ್ಪತ್ರೆಗೆ ಆಗಮಿಸಿ ಗುಣಮುಖರಾಗಿ ಮನೆಗೆ ಹೊರಟ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಹೂಗುಚ್ಚ ಕೊಟ್ಟು ಶುಭಕೋರಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ಪಿ ಜೈಶಂಕರ್, ಡಿ ಎಆರ್ ಡಿವೈಎಸ್ಪಿ ರಾಘವೇಂದ್ರ, ಉಡುಪಿ ನಗರ ಠಾಣಾಧಿಕಾರಿ ಸಕ್ತಿವೇಲು ಹಾಗೂ ಇತರರು ಉಪಸ್ಥಿತರಿದ್ದರು.
ಜಾಹೀರಾತು


ಉಡುಪಿಯಲ್ಲಿ ಕೊರೊನ ಪಾಸಿಟಿವ್ ಕಾಣಿಸಿಕೊಂಡು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್ ಅವರು ಉಡುಪಿಯ ಟಿ ಎಂ ಎ ಪೈ ಕೋವಿಡ್ ಆಸ್ಪತ್ರೆಗೆ ಆಗಮಿಸಿ ಗುಣಮುಖರಾಗಿ ಮನೆಗೆ ಹೊರಟ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಹೂಗುಚ್ಚ ಕೊಟ್ಟು ಶುಭಕೋರಿದರು.
ಜಾಹೀರಾತು
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ಪಿ ಜೈಶಂಕರ್, ಡಿ ಎಆರ್ ಡಿವೈಎಸ್ಪಿ ರಾಘವೇಂದ್ರ, ಉಡುಪಿ ನಗರ ಠಾಣಾಧಿಕಾರಿ ಸಕ್ತಿವೇಲು ಹಾಗೂ ಇತರರು ಉಪಸ್ಥಿತರಿದ್ದರು.
ಜಾಹೀರಾತು

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
Post a comment