ಕಾರ್ಕಳ ಯುವ ಕಾಂಗ್ರೆಸ್ ನಿಂದ ಮುಡಾರಿನಲ್ಲಿ ಸಂಘಟನಾ ಸಭೆ-Times of karkala
ಯುವ ಕಾಂಗ್ರೆಸ್ ಕಾರ್ಕಳ ವತಿಯಿಂದ ಮುಡಾರು ಗ್ರಾಮ ವ್ಯಾಪ್ತಿಯ ಯವ ಕಾಂಗ್ರೇಸ್ ಸಂಘಟನಾ ಸಭೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಮಡಿವಾಳ್, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ತಾಲೂಕು ಪಂಚಾಯತ್ ಸದಸ್ಯ ಹಾಗೂ ಮುಡಾರು ಸ್ಥಾನೀಯ ಸಮಿತಿ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಜಿಲ್ಲಾ ಯುವಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ಸಿಟಿ ಕಾರ್ಕಳ, ಉಡುಪಿ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣಗ ಸಂಚಾಲಕರಾದ ಯೋಗೀಶ್ ನಯನ್ ಇನ್ನಾ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ದಯಾನಂದ ಬಂಗೇರಾ ಮಾಜಿಪಂಚಾಯತ್ ಸದಸ್ಯರಾದ ಶರತ್ ಶೆಟ್ಟಿ ,ಪ್ರಥ್ವಿರಾಜ್ ಜೈನ್,
ಹಾಗೂ ಯುವ ಕಾಂಗ್ರೇಸ್ ಮುಡಾರು ಯುವಕಾಂಗ್ರೇಸ್ ಅಧ್ಯಕ್ಷರಾಗಿ ಆಯ್ಕೆಯಾದ ರಮಾಕಾಂತ್ ಶೆಟ್ಟಿ ಹಾಗೂ ಯುವ ಕಾಂಗ್ರೇಸ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment