ಉಡುಪಿ:ಟೀ ಕುಡಿಯುತ್ತಿದ್ದಾತ ಕುಸಿದು ಬಿದ್ದು ಸಾವು-Times Of Karkala
ಉಡುಪಿ,ಆ 27 :ಮಣಿಪಾಲದ ಗೂಡಂಗಡಿಯೊಂದರಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿ ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಸ್ಥಳೀಯ ಹಿರೇನ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಳೆಯಗಾವಿಯ ಸುರೇಶ ಭೈರನ್ನಟ್ಟಿಯೇ ಈ ಮೃತ ದುರ್ದೈವಿ. ಕುಸಿದು ಬೀಳುತ್ತಿದ್ದಂತೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment