ಚಿಕ್ಕಮಗಳೂರು,ಅ, 4 : ರಾಜ್ಯ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದೇನೆ. ಅದಿನ್ನೂ ಅಂಗೀಕರವಾಗಿಲ್ಲ ಎಂದು ಸಚಿವ ಸಿ ಟಿ ರವಿ ತಿಳಿಸಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಅಕ್ಟೊಬರ್ 5 ರಂದು ನವದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ತ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
Post a comment