ಬೊಕ್ಕಪಟ್ಟಣದ ಕರ್ನಲ್ ಗಾರ್ಡನ್ ಒಳಗಡೆ ರೌಡಿಶೀಟರ್ ಓರ್ವನನ್ನು ಬುಧವಾರ ರಾತ್ರಿ ಭೀಕರವಾಗಿ ಹತ್ಯೆಗೈಯಲಾಗಿದೆ.ಮೃತ ವ್ಯಕ್ತಿಯನ್ನು ಇಂದ್ರಜೀತ್ (29) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದ್ದು,ಬಳಿಕ ರಾತ್ರಿ ಸುಮಾರು 2 ಗಂಟೆಗೆ ಕರ್ನಲ್ ಗಾರ್ಡನ್ ಬಳಿ ತಲವಾರ್ ದಾಳಿ ನಡೆಸಿ ಹತ್ಯೆಗೈಯಲಾಗಿದೆ ಎನ್ನಲಾಗಿದೆ.ಜಾಹೀರಾತು
Post a comment