ಕರ್ನಾಟಕ ವೈಟ್ ಲಿಫ್ಟಿಂಗ್ ಸಂಸ್ಥೆ ಸಹಯೋಗದಲ್ಲಿ ಆಳ್ವಾಸ್ ವಿದ್ಯಾಗಿರಿಯಲ್ಲಿ ನಡೆದರಾಜ್ಯ ವೇಟ್ ಲಿಫ್ಟಿಂಗ್ ಚಾoಪಿಯನ್ಷಿಪ್ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿಅಭಿಷೇಕ್ ಕೆ.ಶೆಟ್ಟಿ 89 ಕೆ.ಜಿದೇಹತೂಕದ ವಿಭಾಗದಲ್ಲಿ ಭಾಗವಹಿಸಿ 147 ಕೆ.ಜಿ. ಭಾರವನ್ನು ಎತ್ತಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಇವರನ್ನುಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.
ಜಾಹೀರಾತು
Post a comment